ಬೆಳ್ಳಂಬೆಳಗ್ಗೆ ಭೀಕರ ಅಪಘಾತ

289

ಪ್ರಜಾಸ್ತ್ರ ಸುದ್ದಿ

ಕುಣಿಗಲ್: ತಾಲೂಕಿನ ಬೇಗೂರು ಸೇತುವೆ ಹತ್ತಿರದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಇನೋವಾ ಕಾರು ಹಾಗೂ ಟಿಟಿ ವಾಹನದ ನಡುವೆ ನಡೆದಿದೆ.

ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಟಿಟಿ ಹಾಗೂ ಇನೋವಾ ಕಾರಿನಲ್ಲಿದ್ದ 6 ಜನರು ಸ್ಥಿತಿ ಗಂಭೀರವಾಗಿದೆ. ಇನ್ನು ಎದುರಿಗೆ ಬರುತ್ತಿದ್ದ ಬೈಕಿಗೂ ಡಿಕ್ಕಿಯಾದ ಪರಿಣಾಮ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!