ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಡಿ.ಕೆ ಶಿವಕುಮಾರ ಅವರ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದು, ತನಿಖೆ ನಡೆಯುತ್ತಿದ್ದು, ಇದಕ್ಕೆ ಆರೋಗ್ಯ ಸಚಿವ ಡಾ.ಕೆ ಸಾಧಕರ ಟಾಂಗ್ ಕೊಟ್ಟಿದ್ದಾರೆ.
ಡಿ.ಕೆ ಶಿವಕುಮಾರ ಅವರು ಯಾವಾಗ್ಲೂ ನಾನು ಪ್ರಮಾಣಿಕ, ನ್ಯಾಯುತವಾಗಿ ಸಂಪಾದಿಸಿದ್ದೇನೆ ಎನ್ನುತ್ತಾರೆ. ಇದೀಗ ಅದನ್ನ ಸಾಬೀತು ಮಾಡಲು ಒಂದು ಅವಕಾಶ ಸಿಕ್ಕಿದೆ. ಪ್ರಾಮಾಣಿಕರೆಂದು ಸಾಬೀತು ಮಾಡಲಿ ಎಂದಿದ್ದಾರೆ.