ಕೇಂದ್ರ ಸಚಿವ ರಾಣೆ ಬಂಧನ

220

ಪ್ರಜಾಸ್ತ್ರ ಸುದ್ದಿ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೆನ್ನೆಗೆ ಹೊಡೆಯುತ್ತಿದ್ದೆ ಎಂದು ಹೇಳಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನ ಬಂಧಿಸಲಾಗಿದೆ. ರತ್ನಗಿರಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಠಾಕ್ರೆ ವಿರುದ್ಧ ವಿವಾದಾತ್ಮಕವಾಗಿ ಮಾತ್ನಾಡಿದ್ರು. ಈ ಸಂಬಂಧ ರಾಣೆ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಕುರಿತು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ರು. ಅದು ವಜಾಗೊಂಡ ಹಿನ್ನೆಲೆಯಲ್ಲಿ ಅವರನ್ನ ಬಂಧಿಸಲಾಗಿದೆ. ಇದ್ರಿಂದಾಗಿ ಮುಂಬೈನಲ್ಲಿ ಬಿಜೆಪಿ ಹಾಗೂ ಶಿವಸೇನೆ ನಡುವೆ ಗುದ್ದಾಟವಾಗಿದ್ದು ನಗರ ರಣಾಂಗಣವಾಗಿದೆ.




Leave a Reply

Your email address will not be published. Required fields are marked *

error: Content is protected !!