ಸೆಂಟ್ರಲ್ ವಿಸ್ತಾ ಯೋಜನೆಗೆ ಹೈಕೋರ್ಟ್ ಅಸ್ತು

228

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಸೆಂಟ್ರಲ್ ವಿಸ್ತಾ ಯೋಜನೆಯನ್ನ ಸ್ಥಗಿತಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನ ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ಈ ಯೋಜನೆ ಪ್ರಮುಖ ಹಾಗೂ ಅಗತ್ಯ ರಾಷ್ಟ್ರೀಯ ಯೋಜನೆಯಾಗಿದೆ. ಈಗ ನಡೆಯುತ್ತಿರುವ ಕಾಮಗಾರಿಯನ್ನ ಮುಂದುವರೆಸುವಂತೆ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಎನ್ ಪಟೇಲ್ ಹಾಗೂ ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ಪೀಠ, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ತರಿಸ್ಕರಿಸಿದ್ದು, ಅರ್ಜಿ ಸಲ್ಲಿಸಿದವರಿಗೆ 11 ಲಕ್ಷ ರೂಪಾಯಿ ದಂಡ ವಿಧಿಸಿದೆ. ಅಲ್ದೇ, ಇದೊಂದು ಪ್ರಚೋದಿತ ಅರ್ಜಿಯವಾಗಿದ್ದು, ಸಾರ್ವಜನಿಕ ಹಿತಾಸಕ್ತಿಯಿಲ್ಲವೆಂದು ಹೇಳಿದೆ.




Leave a Reply

Your email address will not be published. Required fields are marked *

error: Content is protected !!