Search

ಚೈತ್ರಾ ಕುಂದಾಪುರ ಆಸ್ತಿ ಮುಟ್ಟುಗೋಲು

155

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಮಾಡಿರುವ ಆರೋಪದ ಮೇಲೆ ಸಿಸಿಬಿ ವಶದಲ್ಲಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಸ್ನೇಹಿತ ಶ್ರೀಕಾಂತ್ ಹೆಸರಿನಲ್ಲಿ ಉಡುಪಿಯ ಉಪ್ಪೂರು ಶ್ರೀರಾಮ್ ಸೊಸೈಟಿ ಲಾಕರ್ ನಲ್ಲಿಟ್ಟಿದ್ದ ಹಣ, ಚಿನ್ನಾಭರಣ, ಆಸ್ತಿ ಪತ್ರಗಳನ್ನು ಶನಿವಾರ ವಶಕ್ಕೆ ಪಡೆಯಲಾಗಿತ್ತು. ಇಂದು ಜಪ್ತಿ ಮಾಡಲಾಗಿದೆ ಎನ್ನಲಾಗುತ್ತಿದೆ.

ಉಡುಪಿಯ ಹಿರಿಯಡ್ಕದಲ್ಲಿ 2 ಅಂತಸ್ತಿನ ಮನೆ ಕಟ್ಟಿಸುತ್ತಿದ್ದಳಂತೆ. 1.8 ಕೋಟಿ ಮೌಲ್ಯದ ಆಸ್ತಿ ಪತ್ರ, 40 ಲಕ್ಷ ರೂಪಾಯಿ ನಗದು, 65 ಲಕ್ಷ ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.




Leave a Reply

Your email address will not be published. Required fields are marked *

error: Content is protected !!