ಕೆಮಿಕಲ್ ಫ್ಯಾಕ್ಟರಿ ದುರಂತ: ಮೂವರ ಬಂಧನ

271

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಗರದ ಹೊಸಗುಡ್ಡದಹಳ್ಳಿಯಲ್ಲಿರುವ ರೇಖಾ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಈ ಪ್ರಕರಣ ಸಂಬಂಧ ಮಾಲೀಕ ಸಜ್ಜನರಾಜ ಹಾಗೂ ಪತ್ನಿ ಕಮಲಾ ಹಾಗೂ ಮಗ ಅನಿಲನ್ನ ಸಹ ಬಂಧಿಸಲಾಗಿದೆ.

ಇವರು ಬಿಬಿಎಂಪಿ, ಫೈರ್ ಹಾಗೂ ಎಮರ್ಜೆನ್ಸಿ ಸರ್ವೀಸ್ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದೆ ಹಲವು ವರ್ಷಗಳಿಂದ ಫ್ಯಾಕ್ಟರಿ ನಡೆಸ್ತಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಈ ಮೂವರನ್ನ ಶಂಕರಪುರಂನಲ್ಲಿರುವ ಅವರ ಮನೆಯಲ್ಲಿ ಅರೆಸ್ಟ್ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!