‘ಕಮಲ’ ಅಭ್ಯರ್ಥಿಯ ಮುಖ ಅರಳಿಸಿದ 6 ಮತಗಳು..

289

ಪ್ರಜಾಸ್ತ್ರ ಸುದ್ದಿ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಜಿದ್ದಾಜಿದ್ದಿನಲ್ಲಿ ಬಿಜೆಪಿ ಅಭ್ಯರ್ಥಿ ಕೇವಲ 6 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ವಿರುದ್ಧ ಬಿಜೆಪಿ ಅಭ್ಯರ್ಥಿ ಎಂ.ಕೆ ಪ್ರಾಣೇಶ್ ವಿಜಯ ಸಾಧಿಸಿದ್ದಾರೆ.

ಎಂ.ಕೆ ಪ್ರಾಣೇಶ್ 1,188 ಮತಗಳನ್ನು ಪಡೆದಿದ್ದಾರೆ. ಗಾಯತ್ರಿ ಶಾಂತೇಗೌಡ 1,182 ಮತಗಳನ್ನು ಪಡೆದಿದ್ದಾರೆ. ಹೀಗಾಗಿ ಕೇವಲ 6 ಮತಗಳ ಅಂತರದಿಂದ ಕಮಲ ಪಡೆಯ ಅಭ್ಯರ್ಥಿ ಗೆಲುವಿನ ನಗೆ ಬೀರಿದ್ದಾರೆ.




Leave a Reply

Your email address will not be published. Required fields are marked *

error: Content is protected !!