ವಿಶ್ವಕರ್ಮ ಸಮಾಜದ ಜ್ಞಾನಭಾಸ್ಕರ ಶ್ರೀ ಅನುಮಾನಸ್ಪದ ಸಾವು

262

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ವಿಶ್ವಕರ್ಮ ಸಮಾಜದ ಚಿಟುಗು ಮಲ್ಲೇಶ್ವರ ಮಹಾಸಂಸ್ಥಾನ ಮಠದ ಜ್ಞಾನಭಾಸ್ಕರ ಸ್ವಾಮೀಜಿ ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಸ್ನಾನದ ಗೃಹದಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ವಿಶ್ವಕರ್ಮ ಸಮಾಜದ ಒಕ್ಕೂಟದಲ್ಲಿರುವ 63 ಸ್ವಾಮೀಜಿಗಳಲ್ಲಿ ಜ್ಞಾನಭಾಸ್ಕರ ಶ್ರೀಗಳು ಒಬ್ಬರು. 30 ವರ್ಷಗಳ ಹಿಂದೆ ಸಂಸಾರ ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಿದ್ದರು. ಶ್ರೀಗಳ ಅನುಮಾನಸ್ಪದ ಸಾವು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!