ವೃತ್ತ ಅಥವ ಮೇಲ್ಸೇತುವೆಗೆ ಕವಿ ಸಿದ್ಧಲಿಂಗಯ್ಯ ಹೆಸರಿಡಲು ಮನವಿ

254

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಯಾವುದಾದೂ ಪ್ರತಿಷ್ಠಿತ ವೃತ್ತ ಅಥವ ಮೇಲ್ಸೇತುವೆಯೊಂದರಕ್ಕೆ ಶುಕ್ರವಾರ ನಿಧನರಾದ ಕವಿ ಡಾ.ಸಿದ್ಧಲಿಂಗಯ್ಯನವರ ಹೆಸರನ್ನ ನಾಮಕರಣ ಮಾಡಲು, ಸಮಾಜ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಸಿಎಂಗೆ ಮನವಿ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮಾತ್ನಾಡಿರುವ ಸಿಎಂ, ಸಾಮಾಜಿಕ ಸಮಾನತೆಗಾಗಿ ತಮ್ಮ ಕಾವ್ಯದ ಮೂಲಕ ಹೋರಾಟ ನಡೆಸಿದ್ದಾರೆ. ಮುಂದಿನ ಪೀಳಿಗೆಗೆ ಅವರ ಸಿದ್ಧಾಂತ, ಆದರ್ಶಗಳು ಪ್ರೇರಣೆ ನೀಡಬೇಕು. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿಕೊಂಡಿದ್ದೇನೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!