ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಯಾವುದಾದೂ ಪ್ರತಿಷ್ಠಿತ ವೃತ್ತ ಅಥವ ಮೇಲ್ಸೇತುವೆಯೊಂದರಕ್ಕೆ ಶುಕ್ರವಾರ ನಿಧನರಾದ ಕವಿ ಡಾ.ಸಿದ್ಧಲಿಂಗಯ್ಯನವರ ಹೆಸರನ್ನ ನಾಮಕರಣ ಮಾಡಲು, ಸಮಾಜ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಸಿಎಂಗೆ ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಾತ್ನಾಡಿರುವ ಸಿಎಂ, ಸಾಮಾಜಿಕ ಸಮಾನತೆಗಾಗಿ ತಮ್ಮ ಕಾವ್ಯದ ಮೂಲಕ ಹೋರಾಟ ನಡೆಸಿದ್ದಾರೆ. ಮುಂದಿನ ಪೀಳಿಗೆಗೆ ಅವರ ಸಿದ್ಧಾಂತ, ಆದರ್ಶಗಳು ಪ್ರೇರಣೆ ನೀಡಬೇಕು. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿಕೊಂಡಿದ್ದೇನೆ ಎಂದಿದ್ದಾರೆ.