ಸಿ.ಕೆ ನಾನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ: ಸಿ.ಎಂ ಇಬ್ರಾಹಿಂ

228

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಿಜೆಪಿಯೊಂದಿಗೆ ಜೆಡಿಎಸ್ ಸ್ನೇಹ ಬೆಳೆಸಿರುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಾ ಬರುತ್ತಿರುವ ಉಚ್ಛಾಟಿತ ಅಧ್ಯಕ್ಷ ಸಿ.ಎಂ ಇಬ್ರಾಹಿಂ, ಸಿ.ಕೆ ನಾನು ಅವರನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದೇವೆ ಎಂದಿದ್ದಾರೆ.

ಕಾಡುಗೊಂಡನಹಳ್ಳಿಯಲ್ಲಿನ ಸಭಾಭವನವೊಂದರಲ್ಲಿ ನಡೆದ ರಾಷ್ಟ್ರೀಯ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಅಂತಾ ತಿಳಿಸಿದ್ದಾರೆ. ಗಾಂಧಿಜಿ ಅವರ ತತ್ವಗಳನ್ನು ಪಾಲಿಸುವ ಪಕ್ಷವಾಗಿದೆ. ಜಾತ್ಯಾತೀತ ಸಿದ್ಧಾಂತವನ್ನು ಮೈಗೂಡಿಸಿಕೊಂಡಿರುವ ನಮ್ಮ ನೇತೃತ್ವದ ಪಕ್ಷವೇ ನಿಜವಾದ ಜನತಾದಳ ಎಂದು ಸಿ.ಕೆ ನಾನು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!