ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬಹುದಿನಗಳಿಂದ ಕೇಳಿ ಬರ್ತಿದ್ದ ಸಿಎಂ ಯಡಿಯೂರಪ್ಪ ರಾಜೀನಾಮೆ ವಿಷಯಕ್ಕೆ ಫುಲ್ ಸ್ಟಾಪ್ ಬಿದ್ದಿದ್ದೆ. ಸ್ವತಃ ಸಿಎಂ ರಾಜೀನಾಮೆ ಘೋಷಣೆ ಮಾಡಿದ್ದಾರೆ.
ಬಿಜೆಪಿ ಸರ್ಕಾರದ ಎರಡು ವರ್ಷಗಳ ಸಾಧನೆ ಕಾರ್ಯಕ್ರಮದಲ್ಲಿ ಮಾತ್ನಾಡಿದ ಸಿಎಂ ಬಿಎಸ್ವೈ ಅವರು ಊಟದ ಬಳಿಕ ರಾಜ್ಯಪಾಲರನ್ನ ಭೇಟಿಯಾಗಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.