ಸೆ.3ರಂದು ಸಿಎಂ ಮಹಾರಾಷ್ಟ್ರದತ್ತ ಪಯಣ

363

ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪನವರು ಸೆಪ್ಟಂಬರ್ 3ರಂದು ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ. ಕೊಯ್ನಾ ಜಲಾಶಯದಿಂದ ನೀರು ಬಿಟ್ಟಿರುವುದ್ರಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹ ಉಂಟಾಗಿದೆ. ಈ ಬಗ್ಗೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಾವಿಸ್ ಜೊತೆ ಚರ್ಚೆ ನಡೆಸಲಿದ್ದಾರೆ ಅನ್ನೋದು ತಿಳಿದು ಬಂದಿದೆ.

ಪ್ರವಾಹದಿಂದ ಸಾಕಷ್ಟು ನಷ್ಟವಾಗಿದೆ. ಸೂಕ್ತ ಪರಿಹಾರ ಕೊಡಿಸುವ ಕೆಲಸಕ್ಕೆ ಮುಂದಾಗಬೇಕೆಂದು ಕೇಳಲಿದ್ದಾರೆ ಎನ್ನಲಾಗ್ತಿದೆ. ಇದರ ಜೊತೆಗೆ ಮಹದಾಯಿ ಯೋಜನೆ ಕುರಿತು ಸಹ ಚರ್ಚೆ ನಡೆಯಬಹುದು ಎನ್ನಲಾಗ್ತಿದೆ. ಈ ಎಲ್ಲ ಕಾರಣಕ್ಕೆ ಮಂಗಳವಾರ ಮುಂಬೈಗೆ ತೆರಳಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!