ಸಿಎಂ ಬೆಂಗಾವಲು ವಾಹನ ಪಲ್ಟಿ

256

ಪ್ರಜಾಸ್ತ್ರ ಸುದ್ದಿ

ಚಿಕ್ಕಮಗಳೂರು: ಮಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಬೆಂಗಾವಲು ವಾಹನ ಪಲ್ಟಿಯಾದ ಘಟನೆ ಜೇನುಗದ್ದೆ ಬಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ. ಬ್ರೇಕ್ ಜಾಮ್ ಆಗಿದ್ರಿಂದ ಈ ಘಟನೆ ನಡೆದಿದೆ.

ಮಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸಿಎಂ ಆಗಮಿಸಿದ್ರು. ಹೀಗಾಗಿ ನಿಯೋಜನೆಗೊಂಡಿದ್ದ ಬೆಂಗವಾಲು ವಾಹನ ವಾಪಸ್ ಆಗುವ ವೇಳೆ ಪಲ್ಟಿ ಆಗಿದೆ. ಗಾಯಗೊಂಡ ಸಿಬ್ಬಂದಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!