5 ಜಿಲ್ಲೆಗಳ ಅಧಿಕಾರಿಗಳ ಜೊತೆ ಸಿಎಂ ಸಭೆ

258

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಇಳಿಮುಖ ಕಾಣುತ್ತಿರುವ ಹೊತ್ತಿನಲ್ಲಿಯೂ ಲಾಕ್ ಡೌನ್ ವಿಸ್ತರಣೆ ಬಗ್ಗೆ ಚಿಂತನೆ ನಡೆದಿದೆ. ಅಲ್ದೇ, ಸೋಂಕು ಹೆಚ್ಚುತ್ತಿರುವ 5 ಜಿಲ್ಲೆಗಳ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಯಡಿಯೂರಪ್ಪ ಸಭೆ ನಡೆಸಿದ್ರು.

ವಿಜಯಪುರ, ಕಲಬುರಗಿ, ಬೆಳಗಾವಿ, ಮೈಸೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗ್ತಿದೆ. ಈ ಸಂಬಂಧ ವಿಡಿಯೋ ಕಾನ್ಫ್ ರೆನ್ಸ್ ಮೂಲಕ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ, ಸೋಂಕು ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದಾದ ಇನ್ನಷ್ಟು ಕಠಿಣ ಕ್ರಮಗಳ ಕುರಿತು ಚರ್ಚಿಸಲಾಯ್ತು.




Leave a Reply

Your email address will not be published. Required fields are marked *

error: Content is protected !!