ಬ್ರೇಕಿಂಗ್ ನ್ಯೂಸ್
Search

ಈ ಇಲಾಖೆಗಳ ವರ್ಗಾವಣೆಗೆ ಬ್ರೇಕ್ ಹಾಕಿದ ಸಿಎಂ

287

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಆರೋಗ್ಯ, ಶಿಕ್ಷಣ, ಪಿಡಬ್ಲುಡಿ, ನೀರಾವರಿ ಇಲಾಖೆಗಳಿಗೆ ಸಂಬಂಧಿಸಿದಂತೆ ಯಾವುದೇ ವರ್ಗಾವಣೆ ನಡೆಸಬೇಡಿ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ.

ಮುಂದಿನ ಆದೇಶದವರೆಗೂ ಈ ಇಲಾಖೆಗಳಲ್ಲಿ ಯಾವುದೇ ರೀತಿಯ ವರ್ಗಾವಣೆ ನಡೆಸದಂತೆ ಸೂಚಿಸಿದ್ದು, ಅಲ್ಲದೇ ವರ್ಗಾವಣೆ ಪ್ರಸ್ತಾವನೆ ಮಂಡಿಸದಂತೆ ಸೂಚನೆ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!