ಪ್ರಜಾಸ್ತ್ರ ಸುದ್ದಿ
ವಾರಣಾಸಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಹಕ್ಕಿಯೊಂದು ಡಿಕ್ಕಿ ಹೊಡೆದು ಪರಿಣಾಮ ತುರ್ತು ಭೂಸ್ಪರ್ಶ ಮಾಡಿದೆ.
ಪೊಲೀಸ್ ಲೈನ್ ಪುರದಿಂದ ಸುಲ್ತಾನ್ ಪುರಕ್ಕೆ ಟೇಕ್ ಆಫ್ ಆಗಿತ್ತು. ಆದರೆ, ಪಕ್ಷಿ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಲೈನ್ ನಲ್ಲಿಯೇ ತುರ್ತು ಲ್ಯಾಂಡಿಂಗ್ ಆಗಿದೆ. ವಿಶೇಷ ವಿಮಾನ ಲಖ್ನೋದಿಂದ ವಾರಣಾಸಿಗೆ ಪ್ರಯಾಣ ಬೆಳೆಸಿದ ನಂತರ ಪ್ರಯಾಣ ಬೆಳೆಸಿದ್ದಾರೆ.