ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಾಜಿ ಸಿಎಂ, ಜಿಡಿಎಸ್ ಮುಖಂಡ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ, ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ದೂರು ನೀಡಿದ್ದಾರೆ ಎನ್ನಲಾಗ್ತಿದೆ. ಆಪ್ತ ಸಹಾಯಕನ ಮೂಲಕ ಸದಾಶಿವ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರಂತೆ.
ಸದಾಶಿವನಗರದಲ್ಲಿರುವ ಗೆಸ್ಟ್ ಹೌಸ್ ಗೆ ಕುಮಾರಸ್ವಾಮಿ ಗನ್ ಮ್ಯಾನ್ ಗಳು ಬೀಗ ಮುರಿದು ಒಳ ನುಗ್ಗಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆಯಂತೆ.