ಕೈ 3ನೇ ಪಟ್ಟಿ: ಅಥಣಿಗೆ ಸವದಿ.. ಕೋಲಾರಕ್ಕಿಲ್ಲ ಸಿದ್ದರಾಮಯ್ಯ

161

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಸಂಬಂಧ ಕಾಂಗ್ರೆಸ್ 3ನೇ ಪಟ್ಟಿ ಬಿಡುಗಡೆ ಮಾಡಿದೆ. 43 ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಲಕ್ಷ್ಮಣ ಸವದಿಗೆ ಅಥಣಿ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಇನ್ನು ಕೋಲಾರದಿಂದಲೂ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಕೋಲಾರದಲ್ಲಿ ಕೊಟ್ಟೂರು ಗಿ ಮಂಜುನಾಥ ಅವರಿಗೆ ಟಿಕೆಟ್ ನೀಡಲಾಗಿದೆ.

ಯಾರಿಗೆಲ್ಲ ಯಾವ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ ಅನ್ನೋದರ ಲಿಸ್ಟ್ ಇಲ್ಲಿದೆ ನೋಡಿ.




Leave a Reply

Your email address will not be published. Required fields are marked *

error: Content is protected !!