ಸಂಸದೆ ಸುಮಲತಾ ಎದುರೆ ಕೈ-ದಳ ಕಾರ್ಯಕರ್ತರ ಹೈಡ್ರಾಮಾ

132

ಪ್ರಜಾಸ್ತ್ರ ಸುದ್ದಿ

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅವರ ಎದುರೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಹೈಡ್ರಾಮಾ ನಡೆಸಿದ ಘಟನೆ ಮಹದೇಶ್ವರ ದೇವಸ್ಥಾನದ ಹತ್ತಿರ ನಡೆದಿದೆ. ಅಲ್ಲದೆ ಹೊಡೆದಾಡಿಕೊಂಡಿದ್ದಾರೆ.

ಮಹದೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸಂಸದೆ ಸುಮಲತಾ ಆಗಮಿಸಿದ್ದರು. ಅವರು ವೇದಿಕೆ ಏರುತ್ತಿದ್ದಂತೆ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ಶುರುವಾಗಿದೆ. ಇದರಿಂದಾಗಿ ಅಲ್ಲಿಂದೆ ಸಂಸದೆ ವಾಪಸ್ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!