ಕಾಂಗ್ರೆಸ್ ಪ್ರಣಾಳಿಕೆ ಮುಸ್ಲೀಂಲೀಗ್ ನಕಲಾಗಿದೆ: ಪ್ರಧಾನಿ ಮೋದಿ

80

ಪ್ರಜಾಸ್ತ್ರ ಸುದ್ದಿ

ಬಿಹಾರ: ಲೋಕಸಭಾ ಚುನಾವಣಾ ಪ್ರಚಾರದ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ಪ್ರಣಾಳಿಕೆ ಮುಸ್ಲೀಂಲೀಗ್ ನಕಲಾಗಿದೆ ಎಂದು ಮತ್ತೊಮ್ಮೆ ಹೇಳಿದ್ದಾರೆ. ಕರ್ನಾಟಕದಲ್ಲಿ ಹಿಂದುಳಿದವರಿಗೆ ನೀಡಿದ್ದ ಮೀಸಲಾತಿಯನ್ನು ಮುಸ್ಲೀಂರಿಗೆ ವರ್ಗಾಯಿಸಲಾಗಿದೆ.

ಮನಮೋಹನ್ ಸಿಂಗ್ ಕಾಲದಲ್ಲಿ ಮುಸ್ಲೀಂರಿಗೆ ಮೀಸಲಾತಿ ನೀಡಲು ಒಪ್ಪಿಗೆ ನೀಡಿತ್ತು. ಇದು ಹಿಂದೂಗಳಿಗೆ ಮಾಡುವ ಅನ್ಯಾಯ ಎನ್ನುವ ಮೂಲಕ ಮತ್ತೆ ಹಿಂದೂ-ಮುಸ್ಲೀಂ ಧರ್ಮದ ಮೇಲೆ ಹೇಳಿಕೆ ನೀಡಿದ್ದಾರೆ.

ಇವಿಎಂ, ವಿವಿಪ್ಯಾಟ್ ಎಲ್ಲ ಮತಎಣಿಕೆ ಕೋರಿ ಸಲ್ಲಿಸಿದ್ದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ವಿಪಕ್ಷಗಳಿಗೆ ಮುಖಭಂಗವಾಗಿದೆ. ಈ ಹಿಂದೆ ಮತಗಟ್ಟೆಗಳನ್ನೇ ವಶಕ್ಕೆ ಪಡೆದು ವಂಚಿಸಿದ್ದರು ಅಂತಾ ಕಿಡಿ ಕಾರಿದರು.




Leave a Reply

Your email address will not be published. Required fields are marked *

error: Content is protected !!