ರಾಹುಲ್ ಗಾಂಧಿ ಅನರ್ಹತೆ: ದೇಶ್ಯಾದ್ಯಂತ ಇಂದು ಪ್ರತಿಭಟನೆ

201

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿರುವ ಕ್ರಮವನ್ನು ಖಂಡಿಸಿ, ಇಂದು ದೇಶ್ಯಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಜ್ಜಾಗಿದೆ. ಈಗಾಗ್ಲೇ ದೇಶ, ವಿದೇಶಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಇಂದು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಮುಂದಾಗಿದೆ.

ಗಾಂಧಿ ಪ್ರತಿಮೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಒಂದು ದಿನಪೂರ್ತಿ ಪ್ರತಿಭಟನೆ ನಡೆಸಲಿದೆ. ಬೆಳಗ್ಗೆ 10 ಗಂಟೆಯ ನಂತರ ಸತ್ಯಾಗ್ರಹ ಶುರುವಾಗಿ ಸಂಜೆ 5ಗಂಟೆಯ ತನಕ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿ ಹಿರಿಯ ನಾಯಕರು ದೆಹಲಿಯ ರಾಜಘಾಟ್ ದಲ್ಲಿ ಸತ್ಯಾಗ್ರಹ ನಡೆಸಲಿದೆ.




Leave a Reply

Your email address will not be published. Required fields are marked *

error: Content is protected !!