ಚುನಾವಣೆಗಾಗಿ ಅಪೂರ್ಣ ರಾಮ ಮಂದಿರ ಉದ್ಘಾಟನೆ: ಕಾಂಗ್ರೆಸ್

122

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕೋಟ್ಯಾಂತರ ರಾಮ ಭಕ್ತರ ಭಾವನೆಗಳನ್ನು ನಾವು ಗೌರವಿಸುತ್ತೇವೆ. 2019ರ ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ಧರಾಗಿದ್ದೇವೆ. ಚುನಾವಣೆಗಾಗಿ ಅಪೂರ್ಣ ರಾಮ ಮಂದಿರ ಉದ್ಘಾಟನೆ ಮಾಡುತ್ತಿದ್ದು, ಆಹ್ವಾನವನ್ನು ಗೌರವಪೂರ್ವಕವಾಗಿ ತಿರಸ್ಕರಿಸಿದ್ದೇವೆ ಎಂದು ಕಾಂಗ್ರೆಸ್ ತಿಳಿಸಿದೆ.

ಇದು ಆರ್ ಎಸ್ಎಸ್, ಬಿಜೆಪಿ ಕಾರ್ಯಕ್ರಮವಾಗಿದೆ. ಎಐಸಿಸಿ ಅಧ್ಯಕ್ಷ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಗೌರವಯುತವಾಗಿ ತಿರಸ್ಕರಿಸಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!