ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಮೇತ ಭರ್ಜರಿ ಮಳೆಯಾಗುತ್ತಿದೆ. ಇದು ಇನ್ನು ನಾಲ್ಕು ದಿನಗಳ ಕಾಲ ಮುಂದುವರೆಯಲಿದೆ ಎಂದು ಹವಮಾನಾ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆ, ರಾಜ್ಯದ ಕರಾವಳಿ, ಮಲೆನಾಡು, ಬೆಂಗಳೂರು, ಮೈಸೂರು ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿ ಅನೇಕ ಕಡೆ ಭಾರೀ ಮಳೆಯಾಗಲಿದೆ.