Search

ಕರೋನಾ ಹೊಸ ತಳಿ ತಳಮಳ: ಸಂಜೆ ಸಿಎಂ ಸಭೆ

238

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರೋನಾ ಹೊಸ ತಳಿಯ ಆತಂಕ ಇದೀಗ ಶುರುವಾಗಿದೆ. ಓಮಿಕ್ರಾನ್ ಹಾವಳಿ ವಿದೇಶದಲ್ಲಿ ಹೆಚ್ಚಿದ್ದು, ಇದರಿಂದಾಗಿ ದೇಶ್ಯಾದ್ಯಂತ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಲಾಗುತ್ತಿದೆ. ಇದರ ಜೊತೆಗೆ ರಾಜ್ಯದಲ್ಲಿಯೂ ಈ ಬಗ್ಗೆ ಮುಂಜಾಗ್ರತ ಕ್ರಮ ತೆಗೆದುಕೊಳ್ಳುವ ಸಂಬಂಧ ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬೊಮ್ಮಾಯಿ ಸಭೆ ಕರೆದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಿಎಂ, ಶಾಲಾ, ಕಾಲೇಜುಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ. ಕೇರಳ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವುದು. ಇಂದು ಸಂಜೆ ನಡೆಯುವ ಸಭೆಯಲ್ಲಿ ಹಿರಿಯ ಅಧಿಕಾರಿಗಳು, ಸಚಿವರು, ತಜ್ಞರು ಈ ವೇಳೆ ಭಾಗವಹಿಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!