ಕರೋನಾ ಸೋಂಕಿನ ಭಯ.. ಗೃಹಬಂಧನಲ್ಲಿದ್ದವನು ಆತ್ಮಹತ್ಯೆ

339

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಮೊದ್ಲೇ ಕರೋನಾ ವೈರಾಣು ಸೋಂಕಿನ ಪ್ರಮಾಣ ಏರಿಕೆಯಾಗ್ತಿದೆ. ಇದರ ನಡುವೆ ವ್ಯಕ್ತಿಯೊಬ್ಬ ಸೋಂಕಿನ ಭಯಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗ್ತಿದೆ. ನಗರದಲ್ಲಿ ಮೇಲ್ಸೇತುವೆಯಿಂದ 40 ವರ್ಷದ ವ್ಯಕ್ತಿಯೊಬ್ಬ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹೋಂ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಖಿನ್ನತೆಗೆ ಒಳಗಾಗಿದ್ದನಂತೆ. ನಿನ್ನೆ ಸಂಜೆ 6ಗಂಟೆಯ ಸುಮಾರಿಗೆ ಚಂದ್ರಾಲೇಔಟ್ ಅಂಡರ್ ಪಾಸ್ ಮೇಲೆನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಟೋ ಚಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಗೆ ಶವವನ್ನ ರವಾನಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!