ಕರೋನಾ ನಿಯಂತ್ರಣ ವಿಫಲ: ಸರ್ಕಾರದ ವಿರುದ್ಧ ಹೆಚ್ಡಿಕೆ ಕಿಡಿ

229

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕರೋನಾ ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಅನ್ನೋ ಮಾತನ್ನ ಕೋರ್ಟ್ ಸಹ ಹೇಳ್ತಿದೆ. ಈ ಬಗ್ಗೆ ಸಚಿವರು ಬಾಯಿಗೆ ಬದ್ದಂತೆ ಮಾತ್ನಾಡಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಧರೆಗೆ ಸ್ವರ್ಗ ಇಳಿಸುವ ಭರವಸೆಯೊಂದಿಗೆ ಅಧಿಕಾರ ಹಿಡಿದ ಬಿಜೆಪಿಯ ಅಸಮರ್ಥರ ಕೈಲಾಗದ ಮಾತುಗಳಿವು ಎಂದು ಪ್ರಹಾರ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!