ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಕ್ಲೈಮೆಕ್ಸ್ ಬಂದಿದೆ. ಕೆಲವೇ ಕ್ಷಣಗಳಲ್ಲಿಯೇ ಮತ ಎಣಿಕೆ ಕಾರ್ಯ ಶುರುವಾಗಲಿದೆ. ಇದೀಗ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿನ ಮತ ಎಣಿಕೆ ಕೇದ್ರದ ಸ್ಟ್ರಾಂಗ್ ರೂಮ್ ಓಪನ್ ಮಾಡಲಾಗಿದೆ.
ಮುಂಜಾನೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ. ಮೊದಲಿಗೆ ಅಂಚೆ ಮತದಾನ ನಡೆಯುತ್ತೆ. ನಂತರ ಉಳಿದ ಮತಗಳ ಎಣಿಕೆ ನಡೆಯುತ್ತೆ. ಹೀಗಾಗಿ ರಾಜ್ಯಾದ್ಯಂತ ಕರ್ಫ್ಯೂ ಜಾರಿ ಮಾಡಲಾಗಿದೆ.