ಕೋವಿಡ್ 4ನೇ ಅಲೆಯ ಬಗ್ಗೆ ಭಯ ಬೇಡ: ಸಿಎಂ

394

ಪ್ರಜಾಸ್ತ್ರ ಸುದ್ದಿ

ವಿಜಯಪುರ: ರಾಜ್ಯದಲ್ಲಿ ಕೋವಿಡ್ 4ನೇ ಅಲೆಯ ಬಗ್ಗೆ ಚರ್ಚೆ ನಡೆದಿದೆ. ಇದರ ಬಗ್ಗೆ ಅನಗತ್ಯ ಭಯ ಬೇಡ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸೋಂಕಿತರ ಸಂಖ್ಯೆ ಜಾಸ್ತಿ ಇಲ್ಲ. ಆಸ್ಪತ್ರೆ ಸೇರುವವರ ಸಂಖ್ಯೆಯೂ ಕಡಿಮೆಯಾದೆ. ಆದರೆ, ಸೋಂಕಿನ ಬಗ್ಗೆ ಎಚ್ಚರಿಕೆ ಇರಲಿ ಎಂದರು.

ಕೋವಿಡ್ ಸೋಂಕಿನ ಬಗ್ಗೆ ಹೊಸದಾಗಿ ಮಾರ್ಗಸೂಚಿ ರೂಪಿಸಬೇಕಿದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲಿಸಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಹಾರಾಷ್ಟ್ರ, ಕೇರಳ, ತಮಿಳುನಾಡು ಗಡಿ ಭಾಗಗಳಲ್ಲಿ ಮೆನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದರು.




Leave a Reply

Your email address will not be published. Required fields are marked *

error: Content is protected !!