ಮುದ್ದೇಬಿಹಾಳ: ಕರೋನಾ ವೈರಸ್ ಭೀತಿ ಹಿನ್ನೆಲೆ, ಮುಖ್ಯಮಂತ್ರಿ ಕೋವಿಡ್ ರಿಲಿಲೀಫ್ ಫಂಡ್ ಗೆ ದೇಣಿಗೆ ನೀಡಲಾಗಿದೆ. ನಾಗಬೇನಾಳ ಪ್ರಾಥಮಿಕ ಕೃಷಿ ಪತ್ತಿನ ಸಂಘದಿಂದ, ಸಿಎಂ ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡಲಾಗಿದೆ.
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ನಾಗಬೇನಾಳ ಗ್ರಾಮದಲ್ಲಿರುವ ಕೃಷಿ ಪತ್ತಿನ ಸಂಘದ ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯಿಂದ 50 ಸಾವಿರ ದೇಣಿಗೆ ನೀಡಲಾಗಿದೆ. ಮುದ್ದೇಬಿಹಾಳ ತಾಲೂಕಾ ನ್ಯೂಡಲ್ ಅಧಿಕಾರಿ ಎಸ್. ಆರ್. ನಾಯಕಗೆ ಚೆಕ್ ಹಸ್ತಾಂತರಿಸುವ ಮೂಲಕ ದೇಣಿಗೆ ನೀಡಲಾಗಿದೆ.