ಗ್ರಾ.ಪಂ ಮಟ್ಟದ ನೌಕರರ ಖಾಯಂ ಇಲ್ಲ: ಕೆ.ಎಸ್ ಈಶ್ವರಪ್ಪ

310

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಗ್ರಾಮ ಪಂಚಾಯ್ತಿ ಮಟ್ಟದ ನೌಕರರ ಖಾಯಂ ಇಲ್ಲ ಎಂದು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಇನ್ನು ಕರೋನಾದಿಂದ ಮೃತಪಟ್ಟ ನೌಕರರಿಗೆ 30 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತ್ನಾಡಿದ, ಇದುವರೆಗೂ ಕರೋನಾ ಸೋಂಕಿನಿಂದ 186 ಗ್ರಾಮ ಪಂಚಾಯ್ತಿ ಸದಸ್ಯರು ಮೃತಪಟ್ಟಿದ್ದಾರೆ. ಖಾಯಂ ಇದ್ದವರು, ಇಲ್ಲದವರಿಗೂ 30 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಅಂತಾ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!