ಓಮಿಕ್ರಾನ್ ಸೋಂಕು: ಹೊಸ ಮಾರ್ಗಸೂಚಿಗಳು ಏನು?

551

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಗಳವಾರ ಸಂಜೆ ಸಭೆ ನಡೆಸಿದ್ದಾರೆ. ಈ ವೇಳೆ ಕೆಲ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಜನವರ ತಿಂಗಳು ಅಂತ್ಯದವರೆಗೂ ವಿಸ್ತರಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!