ಕಾಂಗ್ರೆಸ್ ಸೇರಿದ ಸಿ.ಎಸ್ ದ್ವಾರಕನಾಥ್

228

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ, ಹಿರಿಯ ಪತ್ರಕರ್ತ ಸಿ.ಎಸ್ ದ್ವಾರಕನಾಥ್ ಅವರು ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಬಾವುಟ ಕೊಟ್ಟು ಪಕ್ಷಕ್ಕೆ ಬರಮಾಡಿಕೊಂಡರು.

ಸಿ.ಎಸ್ ದ್ವಾರಕನಾಥ್ ಅವರು ನ್ಯಾಯವಾದಿಯಾಗಿ, ಪ್ರಗತಿಪರ ಚಿಂತಕರಾಗಿ, ಹೋರಾಟಗಾರರಿಗೂ ಹೆಸರು ಮಾಡಿದವರು. ಇಂದು ಕಾಂಗ್ರೆಸ್ ಸೇರಿದರು. ಈ ವೇಳೆ ದಿನೇಶ್ ಗುಂಡೂರಾವ್, ರಾಮಲಿಂಗಾ ರೆಡ್ಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ರು.




Leave a Reply

Your email address will not be published. Required fields are marked *

error: Content is protected !!