ಡಿ.31ಕ್ಕೆ ಕರ್ನಾಟಕ ಬಂದ್

501

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಯನ್ನು ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ಕೊಡಲಾಗಿದೆ. ಈ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಿಸುವಂತೆ ಆಗ್ರಹಿಸಿ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಮಾಡಲಾಗುವುದು. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ತನಕ ಬಂದ್ ಮಾಡಲಾಗುವುದು. ಬೆಳಗಾವಿಯಲ್ಲಿನ ರಾಜಕಾರಣಿಗಳು ಸಂಪೂರ್ಣವಾಗಿ ಮರಾಠಿ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.




Leave a Reply

Your email address will not be published. Required fields are marked *

error: Content is protected !!