ದೆಹಲಿ ಹಿಂಸಾಚಾರ: ಮಧ್ಯಸ್ಥಿಕೆಗೆ ಸುಪ್ರೀಂ ನಕಾರ

223

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಜನವರಿ 26ರಂದು ನಡೆದ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆಯ ಹಿಂಸಾಚಾರ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನ ಸುಪ್ರೀಂ ಕೋರ್ಟ್ ನಡೆಸಿತು. ಮುಖ್ಯನ್ಯಾಯಮೂರ್ತಿ ಎಸ್.ಎ ಬೊಬ್ಡೆ ನೇತೃತ್ವದ ನ್ಯಾಯಪೀಠ, ಈ ವಿಚಾರದಲ್ಲಿ ಮಧ್ಯಸ್ಥಿಕೆಗೆ ನಕಾರ ಎಂದಿದೆ.

ಈ ಪ್ರಕರಣ ಸಂಬಂಧ ಕೇಂದ್ರ ಸರ್ಕಾರವೇ ಸೂಕ್ತ ತನಿಖೆ ನಡೆಸಲಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಮೂಲಕ ತಾನು ಮಧ್ಯವಸ್ಥಿಕೆ ವಹಿಸುವುದಿಲ್ಲವೆಂದು ತಿಳಿಸಿದೆ.




Leave a Reply

Your email address will not be published. Required fields are marked *

error: Content is protected !!