ಭಗವಾನ ಶ್ರೀರಾಮನ ದರ್ಶನ ಸೌಭಾಗ್ಯ ಎಲ್ಲ ಭಾರತೀಯರಿಗೂ ಸಿಗಲಿ: ಕೇಜ್ರಿವಾಲ್

221

ಪ್ರಜಾಸ್ತ್ರ ಸುದ್ದಿ

ಅಯೋಧ್ಯೆ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಇಲ್ಲಿನ ರಾಮ ಮಂದಿರಕ್ಕೆ ಭೇಟಿ ನೀಡಿದರು. ರಾಮಲಲ್ಲಾದಲ್ಲಿ ಪೂಜೆ ಸಲ್ಲಿಸಿ ಶ್ರೀರಾಮ ಮಂತ್ರ ಪಠಣ ಮಾಡಿದರು.

ಈ ವೇಳೆ ಮಾತನಾಡಿದ ಕೇಜ್ರಿವಾಲ್, ದೇಶದ ಕೋವಿಡ್ 19ನಿಂದ ಮುಕ್ತವಾಗಬೇಕು. ಎಲ್ಲರೂ ಸಾಮರಸ್ಯದಿಂದ ಬದುಕಬೇಕು ಎಂದು ದೇವರಲ್ಲಿ ಪ್ರಾರ್ಥಿಸಿಕೊಂಡಿದ್ದೇನೆ ಎಂದರು. ಹಿರಿಯ ನಾಗರಿಕರಿಗೆ ಉಚಿತ ತೀರ್ಥಯಾತ್ರೆಗಳಲ್ಲಿ ಅಯೋಧ್ಯೆಯು ಇದೆ. ಈ ವಿಷಯವಾಗಿ ನಾಳೆ ವಿಶೇಷ ಸಚಿವ ಸಂಪುಟ ಸಭೆ ಕರೆದು ತೀರ್ಮಾನ ಮಾಡುತ್ತೇನೆ ಎಂದರು.




Leave a Reply

Your email address will not be published. Required fields are marked *

error: Content is protected !!