ಹೊತ್ತಿ ಉರಿದ ಶತಾಬ್ದಿ ಎಕ್ಸ್ ಪ್ರೆಸ್ ರೈಲು

306

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೆಹಲಿ-ಡೆಹ್ರಾಡೋನ್ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನ ಬೋಗಿಗಳು ಹೊತ್ತಿ ಉರಿದಿವೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ.

ಕ್ಯಾನ್ಸ್ರೋ ಬಳಿ ಈ ದುರಂತ ಸಂಭವಿಸಿದೆ. ಯಾವುದೇ ಪ್ರಯಾಣಿಕರಿಗೆ ಸಮಸ್ಯೆಯಾಗಿಲ್ಲ. ಅವರನ್ನೆಲ್ಲ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಉತ್ತರಾಖಂಡ ಡಿಜಿಪಿ ಅಶೋಕಕುಮಾರ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!