ಜಿ.ಪಂ ಸದಸ್ಯನ ಹತ್ಯೆ ಪ್ರಕರಣ: ಕಾಂಗ್ರೆಸ್ ಮಾಜಿ ಸಚಿವರ ಸಹೋದರನಿಗೆ ನೋಟಿಸ್

373

ಪ್ರಜಾಸ್ತ್ರ ಸುದ್ದಿ

ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೇಶಗೌಡ ಹತ್ಯೆಗೆ ಸಂಬಂಧಿಸಿದಂತೆ ತನಿಖೆ ನಡೆಸ್ತಿರುವ ಸಿಬಿಐ ವಿಜಯ ಕುಲ್ಕರ್ಣಿ ಎಂಬುವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಕರೆದಿದ್ದಾರೆ.

ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ಹಲವು ವಿಚಾರಗಳನ್ನ ಬಾಯಿ ಬಿಟ್ಟಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಮಾಜಿ ಸಚಿವ ವಿನಯ ಕುಲ್ಕರ್ಣಿ ಸಹೋದರ ವಿಜಯ ಕುಲ್ಕರ್ಣಿಗೆ ನೋಟಿಸ್ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗಿದ್ದಾರೆ.

ನಗರದಲ್ಲಿರುವ ಸಿಬಿಐ ಕಚೇರಿಗೆ ವಿಜಯ ಕುಲ್ಕರ್ಣಿ ಹಾಜರಾಗಿದ್ದು, ವಿಚಾರಣೆ ನಡೆಯುತ್ತಿದೆ.




Leave a Reply

Your email address will not be published. Required fields are marked *

error: Content is protected !!