ಪ್ರಜ್ವಲ್ ರೇವಣ್ಣ ಪ್ರಕರಣಕ್ಕೂ ಡಿ.ಕೆ ಶಿವಕುಮಾರಗೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

64

ಪ್ರಜಾಸ್ತ್ರ ಸುದ್ದಿ

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ರೇವಣ್ಣ ಪ್ರಕರಣಕ್ಕೂ ಡಿ.ಕೆ ಶಿವಕುಮಾರಗೂ ಯಾವುದೇ ಸಂಬಂಧವಿಲ್ಲ. ಕೇವಲ ರಾಜಕಾರಣಕ್ಕಾಗಿ ಕುಮಾರಸ್ವಾಮಿ ಆರೋಪ ಮಾಡುತ್ತಿದ್ದಾರೆ ಎಂದರು.

ಪ್ರಜ್ವಲ್ ಕಾರು ಚಾಲಕ ಕಾರ್ತಿಕ್ ಬಿಜೆಪಿ ಮುಖಂಡನ ಕೈಯಲ್ಲಿ ಪೆನ್ ಡ್ರೈವ್ ಕೊಟ್ಟಿದ್ದೇನೆ ಎಂದು ಹೇಳಿದ್ದಾನೆ. ದೇವೇಗೌಡರೆ ಪ್ಲಾನ್ ಮಾಡಿ ಪ್ರಜ್ವಲ್ ರೇವಣ್ಣರನ್ನು ವಿದೇಶಕ್ಕೆ ಕಳಿಸಿದ್ದಾರೆ. ವಿದೇಶಕ್ಕೆ ಹೋಗುವವರಿಗೆ ವೀಸಾ ಕೊಡುವುದು ಕೇಂದ್ರದ ಬಿಜೆಪಿಯವರು ತಾನೆ ಎಂದು ಪ್ರಶ್ನಿಸಿದರು.




Leave a Reply

Your email address will not be published. Required fields are marked *

error: Content is protected !!