ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಭಾರೀ ಕುತೂಹಲ ಮೂಡಿಸಿದ್ದ ಕನಕಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಶಿವಕುಮಾರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಆರ್.ಅಶೋಕ್ ವಿರುದ್ಧ ಬರೋಬ್ಬರಿ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಚಳ್ಳಕೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಘಮೂರ್ತಿ, ಹಾಸನದಲ್ಲಿ ಸ್ವರೂಪ್ ಪ್ರಕಾಶ ಗೆಲುವು ಸಾಧಿಸಿದ್ದಾರೆ. ಹಾಸನದಲ್ಲಿ ಬಿಜೆಪಿಯ ಪ್ರೀತಮ್ ಗೌಡ ವಿರುದ್ಧ ಜೆಡಿಎಸ್ ನ ಸ್ವರೂಪ್ ಪ್ರಕಾಶ್ ಗೆಲುವು ಸಾಧಿಸಿದ್ದಾರೆ.