ಡಿಕೆಶಿಗೆ ಮತ್ತೆ ಶಾಕ್.. ಲಕ್ಷ್ಮಿಗೆ ಇಡಿ ನೋಟಿಸ್

364

ನವದೆಹಲಿ: ಮಾಜಿ ಸಚಿವ ಡಿ.ಕೆ ಶಿವಕುಮಾರಿಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನ್ಯಾಯಾಧೀಶ ಅಜಯಕುಮಾರ ಕುಹರ್ ನಾಳೆ ಜಾಮೀನು ಅರ್ಜಿ ವಿಚಾರಣೆ ನಡೆಸಲಿದ್ದಾರೆ.

ಇತ್ತ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಇಡಿ ನೋಟಿಸ್ ನೀಡಿದೆ. ಸೆಪ್ಟೆಂಬರ್ 19ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಇದನ್ನ ಒಪ್ಪಿಕೊಂಡಿರುವ ಶಾಸಕಿ, ನಾಳೆ ದೆಹಲಿಗೆ ಹೊರಡ್ತಿದ್ದು, ಇಡಿ ಅಧಿಕಾರಿಗಳಿಗೂ ಸಂಪೂರ್ಣವಾಗಿ ಸಹಕರಿಸುತ್ತೇನೆ ಅಂತಾ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!