ಹಟ್ಟಿ ಚಿನ್ನದ ಗಣಿಯಿಂದ 5 ಕೋಟಿ ದೇಣಿಗೆ

208

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರೋನಾ 2ನೇ ಅಲೆಗೆ ತತ್ತರಿಸಿ ಹೋಗಿರುವ ರಾಜ್ಯಕ್ಕೆ ನೆರವಾಗುವ ದೃಷ್ಟಿಯಿಂದ ಕೋವಿಡ್-19 ಪರಿಹಾರ ನಿಧಿಗೆ, ಹಟ್ಟಿ ಚಿನ್ನದ ಗಣಿ ವತಿಯಿಂದ 5 ಕೋಟಿ ರೂಪಾಯಿ ದೇಣಿಗೆ ನೀಡಲಾಗಿದೆ.

ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಮಾನಪ್ಪ ವಜ್ಜಲ, ಗಣಿ ಹಾಗೂ ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ಸೇರಿದಂತೆ ಇತರರು, ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಚೆಕ್ ನೀಡಿದ್ರು.




Leave a Reply

Your email address will not be published. Required fields are marked *

error: Content is protected !!