ಗುಮ್ಮಟನಗರಿಯಲ್ಲಿ ಸಿಕ್ತು ಒಂದು ಕೇಸ್ ಸಾರಾಯಿ: ಮೂವರು ಅಂದರ್

384

ವಿಜಯಪುರ: ಈಗಾಗ್ಲೇ ಎಲ್ಲೆಡೆ ಕರೋನ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಎಲ್ಲೆಡೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇದರ ನಡುವೆ ನಗರದ ಗಾಂಧಿ ವೃತ್ತದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದ್ದು, ಈ ವೇಳೆ ಕಾರಿನಲ್ಲಿ ಸಾರಾಯಿ ಪತ್ತೆಯಾಗಿದೆ.

ಮಹಾರಾಷ್ಟ್ರ ಮೂಲದ ಕಾರ್ ತಪಾಸಣೆ ವೇಳೆ ಒಂದು ಕೇಸ್ ಸಾರಾಯಿ ಪತ್ತೆಯಾಗಿದೆ. ಬೆಂಗಳೂರು ಮೂಲದ ಮೂವರು ಯುವಕರು ಬಂದಿದ್ರು. ಕಾರ್ ಸೀಜ್ ಮಾಡಿ ಮೂವರನ್ನ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಗಾಂಧಿ ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!