ಪ್ರಜಾಸ್ತ್ರ ಅಪರಾಧ ಸುದ್ದಿ
ಗದಗ: ದೊಣ್ಣೆಯಿಂದ ಹೊಡೆದು ಇಬ್ಬರನ್ನು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೆರಳ್ಳಿ ಗ್ರಾಮದಲ್ಲಿ ನಡೆದಿದೆ. ಫಕ್ಕಿರೇಶ್ ಹಾಗೂ ಮಾಂತೇಶ್ ಕೊಲೆಯಾದ ದುರ್ದೈವಿಗಳು.
ಅನೈಕ ಸಂಬಂಧದ ಹಿನ್ನೆಲೆಯಲ್ಲಿ ಹತ್ಯೆ ನಡೆದಿದೆ ಎಂದು ಹೇಳಲಾಗುತ್ತಿದೆ. ಮಂಜುನಾಥ್ ಅನ್ನೋ ಆರೋಪಿಯನ್ನು ಬಂಧಿಸಲಾಗಿದೆ. ಶಿರಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.