ಗುಮ್ಮಟನಗರಿಯಲ್ಲಿ ಮತ್ತೆ ಭೂಕಂಪನ!

202

ಪ್ರಜಾಸ್ತ್ರ ಸುದ್ದಿ

ವಿಜಯಪುರ: ನಗರ ಸೇರಿದಂತೆ ವಿವಿಧೆಡೆ ಶನಿವಾರ ಮತ್ತೆ ಭೂಕಂಪನದ ಅನುಭವ ಆಗಿದೆ. ಗೋಳಗುಮ್ಮಟ ಏರಿಯಾ, ಕೀರ್ತಿ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಭೂಕಂಪನವಾಗಿದೆ.

ಭೂಮಿ ಕಂಪಿಸಿದ ಅನುಭವಕ್ಕೆ ಜನರು ಭಯಭೀತರಾಗಿದ್ದಾರೆ. ಅಧಿಕಾರಿಗಳು, ಜಿಲ್ಲಾಡಳಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!