ಪ್ರಜಾಸ್ತ್ರ ಸುದ್ದಿ
ನವದೆಹಲಿ: ದೆಹಲಿ ಜಲ ಮಂಡಳಿ ಅಕ್ರಮ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ. ಮಾರ್ಚ್ 18ರಂದು ವಿಚಾರಣೆಗೆ ಹಾಜರಾಗಬೇಕೆಂದು ತಿಳಿಸಿದೆ.
ಜಲ ಮಂಡಳಿ ಹಗರಣ ಎನ್ನುವುದು ಸುಳ್ಳು. ಲೋಕಸಭೆ ಚುನಾವಣೆಯಲ್ಲಿ ಕೇಜ್ರಿವಾಲ್ ಪ್ರಚಾರ ಮಾಡದಂತೆ ಅವರನ್ನು ತಡೆಯುವ ಸಲುವಾಗಿ ಬಿಜೆಪಿಯ ಎರಡನೇ ಬ್ಯಾಕಪ್ ಎಂದು ಸಚಿವೆ ಅತಿಶಿ ಹೇಳಿದ್ದಾರೆ.