ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಮತ್ತೆ ಬಿಜೆಪಿ ಗೆಲುವಿನ ನಗೆ ಬೀರಲು ಸಜ್ಜಾಗಿದೆ. ಇನ್ನು ಪಂಜಾಬಿನಲ್ಲಿ ಕಾಂಗ್ರೆಸ್ ಗೆ ಮತದಾರ ಪೆಟ್ಟು ಕೊಟ್ಟಿದ್ದು, ಆಪ್ ಗೆ ಜೈ ಎನ್ನುತ್ತಿದ್ದಾನೆ.
ಇನ್ನು ಗೋವಾ, ಉತ್ತಾರಖಂಡದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಹಾವು ಏಣಿಯಾಟ ನಡೆದಿದೆ. ಮಣಿಪುರ ಚಿತ್ರಣ ಸ್ಪಷ್ಟವಾಗಬೇಕಿದೆ.