ಲಚ್ಯಾಣದಲ್ಲಿ ಕಿರಾಣಿ ಅಂಗಡಿ ಭಸ್ಮ

363

ಇಂಡಿ: ವಿದ್ಯುತ್ ಶಾಟ್ ಸರ್ಕ್ಯೂಟ್ ನಿಂದ ಕಿರಾಣಿ ಅಂಗಡಿ ಭಸ್ಮವಾದ ಘಟನೆ ಇಂಡಿಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಈ ಒಂದು ಅನಾಹುತ ನಡೆದಿದೆ.

ದಲಿತ ಕೇರಿಯ ವಿಕಲಚೇತನ ಹುಚ್ಚಪ್ಪ ಬನಸೋಡೆ ಎಂಬುವವರಿಗೆ ಸೇರಿದ ಕಿರಾಣಿ ಅಂಗಡಿ ಭಸ್ಮವಾಗಿದೆ. ಇದ್ರಿಂದಾಗಿ ಅಂಗಡಿಯಲ್ಲಿನ ಸಾಮಾನುಗಳೆಲ್ಲ ಸುಟ್ಟು ಕರಕಲಾಗಿವೆ. ಸುಮಾರು 2 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಈ ಬಗ್ಗೆ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ರು.




Leave a Reply

Your email address will not be published. Required fields are marked *

error: Content is protected !!