ಕಾಡಾನೆ ದಾಳಿಗೆ ರೈತ ಸಾವು

205

ಪ್ರಜಾಸ್ತ್ರ ಸುದ್ದಿ

ಹಾಸನ: ಕಾಡಾನೆ ದಾಳಿಗೆ ರೈತ ಸಾವನ್ನಪ್ಪಿದ ಘಟನೆ ಸಕಲೇಶಪುರ ತಾಲೂಕಿನ ಸುಳ್ಳಕ್ಕಿ ಮೇಲಕೆರೆ ಹತ್ತಿರ ನಡೆದಿದೆ. 50 ವರ್ಷದ ಮುಂಜುನಾಥ್ ಮೃತ ರೈತನಾಗಿದ್ದಾನೆ.

ಜಮೀನಿಗೆ ರೈತ ತೆರಳುತ್ತಿದ್ದ ಸಂದರ್ಭದಲ್ಲಿ ಆನೆ ದಾಳಿ ನಡೆಸಿದೆ. ಈ ಘಟನೆ ತಿಳಿದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!