ಪ್ರಜಾಸ್ತ್ರ ಅಂತಾರಾಷ್ಟ್ರೀಯ ಸುದ್ದಿ
ಕೊಲಂಬೊ: ಆರ್ಥಿಕ ಕುಸಿತದಿಂದಾಗಿ ಶ್ರೀಲಂಕಾದಲ್ಲಿ ಜನರು ದಂಗೆ ಎದ್ದಿದ್ದು, ಇದೀಗ ತುರ್ತುಪರಿಸ್ಥಿತಿ ಹೇರಲಾಗಿದೆ. ಶ್ರೀಲಂಕಾ ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.
ಬುಧುವಾರ ಮುಂಜಾನೆ ಈ ಬಗ್ಗೆ ಘೋಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಮಾಲ್ಡೀವ್ಸ್ನ ಲ್ಲಿರುವ ಅಧ್ಯಕ್ಷ ಗೊಟಬಾಯ ರಾಜಪಕ್ಷೆ ತುರ್ತುಪರಿಸ್ಥಿತಿ ಘೋಷಿಸಿದ್ದಾರಂತೆ.